![](https://uat-demo.com/vidya/wp-content/uploads/2024/05/IMG-20240206-WA0012-1024x682.jpg)
ವಿದ್ಯಾ ಅಕಾಡೆಮಿ ಮೂಡ್ಲಕಟ್ಟೆಯಲ್ಲಿ ಶಾಲಾ ವಾರ್ಷಿಕೋತ್ಸವ ಬಹಳ ವಿಜ್ರಂಬಣೆಯಿಂದ ಜರುಗಿತು. ಮುಖ್ಯ ಅತಿಥಿಯಾಗಿ ಪೂರ್ಣಿಮಾ ಭಟ್ ಕಮಲಶಿಲೆ ಇವರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಅವರು ಮಾತನಾಡುತ್ತಾ ಯಶಸ್ಸು ಒಂದು ಶಾಲೆಯು ಕಾಣಬೇಕಾದರೆ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಪೋಷಕರಲ್ಲಿ ಹೊಂದಾಣಿಕೆ ಇರಬೇಕು ಎಂದರು.
https://udupitimes.com/udupi-times-16299
![](https://uat-demo.com/vidya/wp-content/uploads/2024/05/IMG-20240206-WA0013-1024x682.jpg)