News and Events

ವಿದ್ಯಾ ಅಕಾಡೆಮಿ ಮೂಡ್ಲಕಟ್ಟೆಯಲ್ಲಿ ಶಾಲಾ ವಾರ್ಷಿಕೋತ್ಸವ ಬಹಳ ವಿಜ್ರಂಬಣೆಯಿಂದ ಜರುಗಿತು....
ಕುಂದಾಪುರ: ವಿದ್ಯಾ ಅಕಾಡೆಮಿ ಮೂಡ್ಲಕಟ್ಟೆ ವಿದ್ಯಾಸಂಸ್ಥೆಯಲ್ಲಿ ಫೆಬ್ರವರಿ 2ರಂದು ಶಾಲಾ ವಾರ್ಷಿಕೋತ್ಸವ ಸಮಾರಂಜರುಗಲಿದೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯವರಾಗಿ ಬರಹಗಾರ್ತಿ ಮತ್ತು ವಾಗ್ಮಿ ಪೂರ್ಣಿಮಾ ಭಟ್ ಕಮಲಶಿಲೆ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷರಾಗಿ ಐಎಂಜೆ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಸಿದ್ದಾರ್ಥ್ ಜೆ ಶೆಟ್ಟಿಯವರು ಉಪಸ್ಥಿತರಿರುತ್ತಾರೆ. ...
ಕುಂದಾಪುರ: ವಿದ್ಯಾ ಅಕಾಡೆಮಿ ಮೂಡ್ಲಕಟ್ಟೆ ವಿದ್ಯಾಸಂಸ್ಥೆಯಲ್ಲಿ ಫೆಬ್ರವರಿ 2ರಂದು ಶಾಲಾ ವಾರ್ಷಿಕೋತ್ಸವ ಸಮಾರಂಜರುಗಲಿದೆ....
ವಿದ್ಯಾ ಅಕಾಡೆಮಿ ಶಾಲೆ, ಮೂಡ್ಲಕಟ್ಟೆ ಕುಂದಾಪುರದಲ್ಲಿ ವಾರ್ಷಿಕ ಕ್ರೀಡೋತ್ಸವ ಬಹಳ ವಿಜೃಂಭಣೆಯಿಂದ ನೆರವೇರಿತು....